ಬ್ರೇಕಿಂಗ್ ನ್ಯೂಸ್
02-08-23 02:14 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 1: ಮೊಬೈಲ್ ಚಾರ್ಜಿಂಗ್ ವೈರ್ ನಿಂದ ವಿದ್ಯುತ್ ಸ್ಪರ್ಶಗೊಂಡು 8 ತಿಂಗಳ ಕಂದಮ್ಮ ಮೃತಪಟ್ಟ ದುರ್ಘಟನೆ ಕಾರವಾರ ತಾಲೂಕಿನ ಸಿದ್ಧರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸಿದ್ಧರ ಗ್ರಾಮದ ಸಂತೋಷ ಕಲ್ಗುಟಕರ್ ಹಾಗೂ ಸಂಜನಾ ದಂಪತಿಗಳ ಎಂಟು ತಿಂಗಳ ಮಗುವೇ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಕೊನೆಯುಸಿರೆಳೆದಿದೆ.
ಪೋಷಕರು ಮೊಬೈಲ್ ಚಾಜ್೯ ಹಾಕಿ ಆಫ್ ಮಾಡದೆ ಬಿಟ್ಟಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಮೊಬೈಲ್ ಚಾಜ್೯ರ್ ವೈರ್ ಅನ್ನು ಬಾಯಲ್ಲಿಟ್ಟುಕೊಂಡಿದೆ ಕಾರಣ ಈ ಘಟನೆ ನಡೆದು ಹೋಗಿದೆ. ಆಸ್ಪತ್ರೆಗೆ ಮಗುವನ್ನು ಕರೆತಂದರಾದರೂ, ವೈದ್ಯರ ಪ್ರಯತ್ನ ಯಶ ಕಾಣಲಿಲ್ಲ.
ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
Karwar 8 month old baby dies after current shock from Mobile Charger while playing. Baby is said to have accidentally touched the wire in its mouth as the switch was turned on.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm