ಬ್ರೇಕಿಂಗ್ ನ್ಯೂಸ್
02-08-23 02:58 pm HK News Desk ಕರ್ನಾಟಕ
ಕಾರ್ಕಳ, ಆಗಸ್ಟ್ 2: ತಾಲೂಕಿನ ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರಿಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಕೆಲಸಕ್ಕಿದ್ದ ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡು ಸಾವಿಗೀಡಾದ ಘಟನೆ ಸಂಭವಿಸಿದೆ.
ಬಾಗಲಕೋಟೆ ಮೂಲದ ಕಾರ್ಮಿಕ ವೆಂಕಟೇಶ್ (32) ಸಾವಿಗೀಡಾದ ದುರ್ದೈವಿ. ಕ್ವಾರಿಯಲ್ಲಿ ಜಿಲೆಟಿನ್ ಬಳಸಿ ಬಂಡೆಯನ್ನು ಸಿಡಿಸುತ್ತಿದ್ದಾಗ ಅಕಸ್ಮಾತ್ ಸ್ಫೋಟದ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದಿಬಂದಿದೆ.
ಅದೇ ಕ್ವಾರಿಯಲ್ಲಿ ದುಡಿಯುತ್ತಿದ್ದ ಕಾರ್ಮಿಕ ವೆಂಕಟೇಶ್ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಒಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
Udupi Karkala crusher blast, Bagalkot native youth dies on spot.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 05:41 pm
HK News Staffer
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm