ಬ್ರೇಕಿಂಗ್ ನ್ಯೂಸ್
03-08-23 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಕಂದಾಯ ಇಲಾಖೆ ವ್ಯಾಪ್ತಿಯ ಆರ್ ಒ, ಎಆರ್ ಒ, ಎಡಿಟಿಪಿ ಸೇರಿ ಸುಮಾರು 45 ಕಚೇರಿಗಳ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದೆ.
ಆರ್ಪಿಸಿ ಲೇಔಟ್, ಬ್ಯಾಟರಾಯನಪುರ, ಮಲ್ಲೇಶ್ವರಂನ ಕಂದಾಯ ಕಚೇರಿ, ಟೌನ್ ಪ್ಲಾನಿಂಗ್ ಕಚೇರಿ, ಯಟಿಲಿಟಿ ಬಿಲ್ಡಿಂಗ್ನಲ್ಲಿರುವ ಕಂದಾಯ ಕಚೇರಿ ಸೇರಿ ಒಟ್ಟು 45 ಕಡೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳು, ಸಿಬ್ಬಂದಿಯನ್ನು ಕಚೇರಿಯಲ್ಲಿಯೇ ಇರಿಸಿಕೊಂಡು ಶೋಧ ಕಾರ್ಯ ನಡೆಸಿದ್ದಾರೆ.
ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ದಾಳಿ ನೇತೃತ್ವ ವಹಿಸಿದ್ದಾರೆ. ವಿಜಯನಗರ, ರಾಜಾಜಿನಗರ ಕಂದಾಯ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಖುದ್ದಾಗಿ ಕರೆ ಮಾಡಿ ಬಿಬಿಎಂಪಿ ಅಧಿಕಾರಿಗಳು ಲಂಚ ಕೇಳಿದ್ರಾ ಎಂದು ಕೇಳಿದ್ದಾರೆ. ನಿಮ್ಮ ಆಫೀಸ್ಗಳ ಮುಂದೆ ಬಂದು ನಿಂತ್ರೆ ರಕ್ತ ಹೀರುತ್ತಿದ್ದಾರೆ ಅಂತಾ ಜನ ಹೇಳ್ತಿದ್ದಾರೆ. ಇದಕ್ಕೆ ಏನಂತೀರಾ? ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ. ತಪ್ಪುಗಳನ್ನು ತೋರಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Lokayukta sleuths caught a Bruhat Bengaluru Mahanagara Palike (BBMP) Revenue Inspector and his two assistants red-handed while accepting a bribe of ₹1 lakh for an official favour.The accused Rajgopal, Revenue Inspector, Raghavendra, First Division Assistant, and Suresh, data entry operator, were working at the Karisandra BBMP office in Banashankari.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm