ಬ್ರೇಕಿಂಗ್ ನ್ಯೂಸ್
03-08-23 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಕಂದಾಯ ಇಲಾಖೆ ವ್ಯಾಪ್ತಿಯ ಆರ್ ಒ, ಎಆರ್ ಒ, ಎಡಿಟಿಪಿ ಸೇರಿ ಸುಮಾರು 45 ಕಚೇರಿಗಳ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದೆ.
ಆರ್ಪಿಸಿ ಲೇಔಟ್, ಬ್ಯಾಟರಾಯನಪುರ, ಮಲ್ಲೇಶ್ವರಂನ ಕಂದಾಯ ಕಚೇರಿ, ಟೌನ್ ಪ್ಲಾನಿಂಗ್ ಕಚೇರಿ, ಯಟಿಲಿಟಿ ಬಿಲ್ಡಿಂಗ್ನಲ್ಲಿರುವ ಕಂದಾಯ ಕಚೇರಿ ಸೇರಿ ಒಟ್ಟು 45 ಕಡೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳು, ಸಿಬ್ಬಂದಿಯನ್ನು ಕಚೇರಿಯಲ್ಲಿಯೇ ಇರಿಸಿಕೊಂಡು ಶೋಧ ಕಾರ್ಯ ನಡೆಸಿದ್ದಾರೆ.
ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ದಾಳಿ ನೇತೃತ್ವ ವಹಿಸಿದ್ದಾರೆ. ವಿಜಯನಗರ, ರಾಜಾಜಿನಗರ ಕಂದಾಯ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಖುದ್ದಾಗಿ ಕರೆ ಮಾಡಿ ಬಿಬಿಎಂಪಿ ಅಧಿಕಾರಿಗಳು ಲಂಚ ಕೇಳಿದ್ರಾ ಎಂದು ಕೇಳಿದ್ದಾರೆ. ನಿಮ್ಮ ಆಫೀಸ್ಗಳ ಮುಂದೆ ಬಂದು ನಿಂತ್ರೆ ರಕ್ತ ಹೀರುತ್ತಿದ್ದಾರೆ ಅಂತಾ ಜನ ಹೇಳ್ತಿದ್ದಾರೆ. ಇದಕ್ಕೆ ಏನಂತೀರಾ? ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ. ತಪ್ಪುಗಳನ್ನು ತೋರಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Lokayukta sleuths caught a Bruhat Bengaluru Mahanagara Palike (BBMP) Revenue Inspector and his two assistants red-handed while accepting a bribe of ₹1 lakh for an official favour.The accused Rajgopal, Revenue Inspector, Raghavendra, First Division Assistant, and Suresh, data entry operator, were working at the Karisandra BBMP office in Banashankari.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am