ಬ್ರೇಕಿಂಗ್ ನ್ಯೂಸ್
03-08-23 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಕಂದಾಯ ಇಲಾಖೆ ವ್ಯಾಪ್ತಿಯ ಆರ್ ಒ, ಎಆರ್ ಒ, ಎಡಿಟಿಪಿ ಸೇರಿ ಸುಮಾರು 45 ಕಚೇರಿಗಳ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದೆ.
ಆರ್ಪಿಸಿ ಲೇಔಟ್, ಬ್ಯಾಟರಾಯನಪುರ, ಮಲ್ಲೇಶ್ವರಂನ ಕಂದಾಯ ಕಚೇರಿ, ಟೌನ್ ಪ್ಲಾನಿಂಗ್ ಕಚೇರಿ, ಯಟಿಲಿಟಿ ಬಿಲ್ಡಿಂಗ್ನಲ್ಲಿರುವ ಕಂದಾಯ ಕಚೇರಿ ಸೇರಿ ಒಟ್ಟು 45 ಕಡೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳು, ಸಿಬ್ಬಂದಿಯನ್ನು ಕಚೇರಿಯಲ್ಲಿಯೇ ಇರಿಸಿಕೊಂಡು ಶೋಧ ಕಾರ್ಯ ನಡೆಸಿದ್ದಾರೆ.
ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ದಾಳಿ ನೇತೃತ್ವ ವಹಿಸಿದ್ದಾರೆ. ವಿಜಯನಗರ, ರಾಜಾಜಿನಗರ ಕಂದಾಯ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಖುದ್ದಾಗಿ ಕರೆ ಮಾಡಿ ಬಿಬಿಎಂಪಿ ಅಧಿಕಾರಿಗಳು ಲಂಚ ಕೇಳಿದ್ರಾ ಎಂದು ಕೇಳಿದ್ದಾರೆ. ನಿಮ್ಮ ಆಫೀಸ್ಗಳ ಮುಂದೆ ಬಂದು ನಿಂತ್ರೆ ರಕ್ತ ಹೀರುತ್ತಿದ್ದಾರೆ ಅಂತಾ ಜನ ಹೇಳ್ತಿದ್ದಾರೆ. ಇದಕ್ಕೆ ಏನಂತೀರಾ? ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ. ತಪ್ಪುಗಳನ್ನು ತೋರಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Lokayukta sleuths caught a Bruhat Bengaluru Mahanagara Palike (BBMP) Revenue Inspector and his two assistants red-handed while accepting a bribe of ₹1 lakh for an official favour.The accused Rajgopal, Revenue Inspector, Raghavendra, First Division Assistant, and Suresh, data entry operator, were working at the Karisandra BBMP office in Banashankari.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 11:38 am
Mangalore Correspondent
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am