ಬ್ರೇಕಿಂಗ್ ನ್ಯೂಸ್
06-08-23 07:18 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 6: ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್ಬೈಲ್ ನಲ್ಲಿ ನಡೆದಿದೆ.
ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ದುರ್ದೈವಿಯಾಗಿದ್ದಾರೆ.
ತಮ್ಮ ತೋಟದಲ್ಲಿ ಮಾವಿನ ಮರ ಏರಿ ಅದರ ಕೊಂಬೆಗೆ ಕಸಿ ಮಾಡುವ ಸಂದರ್ಭ ರಕ್ತದೊತ್ತಡ ಕಡಿಮೆಯಾಗಿ 50 ಅಡಿ ಎತ್ತರದಿಂದ ನೆಲಕ್ಕೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರು ಆ ವೇಳೆಗೆ ಅವರು ಮೃತಪಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೃತ ಲೋಕೇಶ್ ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯಾಗಿದ್ದ ಲೋಕೇಶ್ ಕಳೆದ 15 ವರ್ಷಗಳ ಕಾಲ ಅಪ್ಪಚ್ಚು ರಂಜನ್ ಅವರ ಗನ್ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
Police constable dice falling from 50 feet tall Tree at Madikeri.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm