ಬ್ರೇಕಿಂಗ್ ನ್ಯೂಸ್
07-08-23 02:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಕೃಷಿ ಸಚಿವ ಚಲುರಾಯಸ್ವಾಮಿ ವಿರುದ್ದ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಗಳೇ ತಿರುಗಿ ಬಿದ್ದಿದ್ದು, ಸಚಿವರು 6-8 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವರು ಲಂಚ ನೀಡುವಂತೆ ಮೇಲಾಧಿಕಾರಿಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ. ಈ ಲಂಚಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ವಿಷ ಕುಡಿಯುವುದಾಗಿ ಏಳು ಮಂದಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಆತಂಕ ಹೇಳಿಕೊಂಡಿದ್ದಾರೆ.
ಅಧಿಕಾರಿಗಳ ದೂರಿನ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ರಾಜ್ಯಪಾಲರ ಆಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.
ಇತ್ತೀಚೆಗೆ ಶಾಸಕಾಂಗ ಸಭೆ ನಡೆಸುವಂತೆ ಹಲವು ಶಾಸಕರು ಪತ್ರ ಬರೆದಿದ್ದರು. ಅದರಲ್ಲಿ ಹಲವು ಸಚಿವರ ಬಗ್ಗೆ ಅಸಮಾಧಾನ ಹೊರಹಾಕಿದ್ದೂ ನಡೆದಿತ್ತು. ವರ್ಗಾವಣೆ, ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಉಂಟಾದ ಈ ಅಸಮಾಧಾನದ ಹೊಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ಪಿ ಸಭೆ ಕರೆದು ಶಮನಗೊಳಿಸುವ ಪ್ರಯತ್ನ ನಡೆಸಿದ್ದರು. ಇದೀಗ ಪ್ರಮುಖ ಸಚಿವರೊಬ್ಬರ ವಿರುದ್ಧ ಅಧಿಕಾರಿಗಳೇ ರಾಜ್ಯಪಾಲರಿಗೆ ದೂರು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
Officers file complaint against Chaluvaraya Swamy to karnataka governor.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am