ಬ್ರೇಕಿಂಗ್ ನ್ಯೂಸ್
07-08-23 11:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನ ಪರಿಷತ್ ನಾಮನಿರ್ದೇಶನ ಮಾಡುವಾಗ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಬೇಕು, ಅವಕಾಶ ಪಡೆದವರಿಗೆ ಪುನಃ ಅವಕಾಶ ಕೊಡಬಾರದೆಂದು ದನಿ ಎತ್ತಿದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸಿದ್ದಾರೆ.
ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ನಡೆದಿದ್ದು, ಉಮಾಶ್ರೀ, ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಹೆಸರು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಹಿರಿಯ ಮುಖಂಡ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಹೆಸರೂ ಪರಿಷತ್ ಸದಸ್ಯತ್ವಕ್ಕೆ ಅಂತಿಮ ಆಗಿತ್ತು. ಪಕ್ಷದ ಕೆಲವು ಮುಖಂಡರನ್ನು ಇದು ಕೆರಳಿಸಿತ್ತು.
ಸೋಮವಾರ ಪಕ್ಷದ ಕಚೇರಿ ಬಳಿಯ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಸಭೆಗೆ ಕಾರ್ಯಕರ್ತರು ತೆರಳದಂತೆ ತಡೆಯುವ ಪ್ರಯತ್ನವೂ ನಡೆದಿತ್ತು. ಈ ನಡುವೆಯೂ 25ಕ್ಕೂ ಹೆಚ್ಚು ಮಂದಿ ಒಟ್ಟುಗೂಡಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರನ್ನೆಲ್ಲ ಡಿ.ಕೆ.ಶಿವಕುಮಾರ್ ಕರೆದು ಸಮಾಧಾನ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ನೋವಾಗದಂತೆ ನೋಡಿಕೊಳ್ಳಲಾಗುವುದು. ಅವಕಾಶದ ಅಪೇಕ್ಷಿತರು ಅರ್ಜಿ ಕೊಟ್ಟರೆ ನಿಗಮ ಮಂಡಳಿ ನೇಮಕದಲ್ಲಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
KPCC President DK Shivakumar has persuaded the leaders who have raised their voices that while making nominations to the Legislative Council, the workers who have worked for the party should be considered and those who have been given a chance should not be given another chance.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm