ಬ್ರೇಕಿಂಗ್ ನ್ಯೂಸ್
07-08-23 11:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನ ಪರಿಷತ್ ನಾಮನಿರ್ದೇಶನ ಮಾಡುವಾಗ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಬೇಕು, ಅವಕಾಶ ಪಡೆದವರಿಗೆ ಪುನಃ ಅವಕಾಶ ಕೊಡಬಾರದೆಂದು ದನಿ ಎತ್ತಿದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸಿದ್ದಾರೆ.
ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ನಡೆದಿದ್ದು, ಉಮಾಶ್ರೀ, ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಹೆಸರು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಹಿರಿಯ ಮುಖಂಡ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಹೆಸರೂ ಪರಿಷತ್ ಸದಸ್ಯತ್ವಕ್ಕೆ ಅಂತಿಮ ಆಗಿತ್ತು. ಪಕ್ಷದ ಕೆಲವು ಮುಖಂಡರನ್ನು ಇದು ಕೆರಳಿಸಿತ್ತು.
ಸೋಮವಾರ ಪಕ್ಷದ ಕಚೇರಿ ಬಳಿಯ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಸಭೆಗೆ ಕಾರ್ಯಕರ್ತರು ತೆರಳದಂತೆ ತಡೆಯುವ ಪ್ರಯತ್ನವೂ ನಡೆದಿತ್ತು. ಈ ನಡುವೆಯೂ 25ಕ್ಕೂ ಹೆಚ್ಚು ಮಂದಿ ಒಟ್ಟುಗೂಡಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರನ್ನೆಲ್ಲ ಡಿ.ಕೆ.ಶಿವಕುಮಾರ್ ಕರೆದು ಸಮಾಧಾನ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ನೋವಾಗದಂತೆ ನೋಡಿಕೊಳ್ಳಲಾಗುವುದು. ಅವಕಾಶದ ಅಪೇಕ್ಷಿತರು ಅರ್ಜಿ ಕೊಟ್ಟರೆ ನಿಗಮ ಮಂಡಳಿ ನೇಮಕದಲ್ಲಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
KPCC President DK Shivakumar has persuaded the leaders who have raised their voices that while making nominations to the Legislative Council, the workers who have worked for the party should be considered and those who have been given a chance should not be given another chance.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm