ಬ್ರೇಕಿಂಗ್ ನ್ಯೂಸ್
07-08-23 11:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನ ಪರಿಷತ್ ನಾಮನಿರ್ದೇಶನ ಮಾಡುವಾಗ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಬೇಕು, ಅವಕಾಶ ಪಡೆದವರಿಗೆ ಪುನಃ ಅವಕಾಶ ಕೊಡಬಾರದೆಂದು ದನಿ ಎತ್ತಿದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸಿದ್ದಾರೆ.
ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ನಡೆದಿದ್ದು, ಉಮಾಶ್ರೀ, ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಹೆಸರು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಹಿರಿಯ ಮುಖಂಡ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಹೆಸರೂ ಪರಿಷತ್ ಸದಸ್ಯತ್ವಕ್ಕೆ ಅಂತಿಮ ಆಗಿತ್ತು. ಪಕ್ಷದ ಕೆಲವು ಮುಖಂಡರನ್ನು ಇದು ಕೆರಳಿಸಿತ್ತು.
ಸೋಮವಾರ ಪಕ್ಷದ ಕಚೇರಿ ಬಳಿಯ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಸಭೆಗೆ ಕಾರ್ಯಕರ್ತರು ತೆರಳದಂತೆ ತಡೆಯುವ ಪ್ರಯತ್ನವೂ ನಡೆದಿತ್ತು. ಈ ನಡುವೆಯೂ 25ಕ್ಕೂ ಹೆಚ್ಚು ಮಂದಿ ಒಟ್ಟುಗೂಡಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರನ್ನೆಲ್ಲ ಡಿ.ಕೆ.ಶಿವಕುಮಾರ್ ಕರೆದು ಸಮಾಧಾನ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ನೋವಾಗದಂತೆ ನೋಡಿಕೊಳ್ಳಲಾಗುವುದು. ಅವಕಾಶದ ಅಪೇಕ್ಷಿತರು ಅರ್ಜಿ ಕೊಟ್ಟರೆ ನಿಗಮ ಮಂಡಳಿ ನೇಮಕದಲ್ಲಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
KPCC President DK Shivakumar has persuaded the leaders who have raised their voices that while making nominations to the Legislative Council, the workers who have worked for the party should be considered and those who have been given a chance should not be given another chance.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 05:41 pm
HK News Staffer
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm