ಬ್ರೇಕಿಂಗ್ ನ್ಯೂಸ್
08-08-23 01:44 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಬೆಂಗಳೂರಿನಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ ಆಗಮಿಸಿದ್ದ ಎನ್ ಐಎ ಅಧಿಕಾರಿಗಳು ಬೆಳ್ಳಂದೂರು ಭಾಗದಲ್ಲಿ ಪರಿಶೀಲನೆ ವೇಳೆ ಮೂವರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಖಲೀಲ್, ಅಬ್ದುಲ್, ಮೊಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.
ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ. ಎನ್ ಐಎ ಅಧಿಕಾರಿಗಳು ಆರೋಪಿಗಳನ್ನು ಬೆಳ್ಳಂದೂರು ಪೊಲೀಸರಿಗೆ ಅಕ್ರಮ ವಲಸಿಗರನ್ನು ಒಪ್ಪಿಸಿದ್ದಾರೆ. ಅಕ್ರಮವಾಗಿ ಉಳಿದುಕೊಂಡ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
NIA raid in Bangalore, Bangladeshi refugees taken to custody.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm