ಬ್ರೇಕಿಂಗ್ ನ್ಯೂಸ್
08-08-23 07:10 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡುವೆ ಟ್ವೀಟ್ ವಾರ್ ಜೋರಾಗಿದೆ. ಸೋಮವಾರ ಮಧ್ಯರಾತ್ರಿ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ನಕಲಿ ಸಂವಿಧಾನ ತಜ್ಞ ಎಂದು ಕರೆದಿದ್ದರೆ, ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಅವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕೃಷಿ ಸಚಿವ ಚಲುವರಾಯ ಸ್ವಾಮಿ ಅವರ ವಿರುದ್ಧ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಈ ಪತ್ರವೇ ನಕಲಿ ಎಂದು ಹೇಳಿದ್ದರು. ಇದಕ್ಕೆ ಆಕ್ರೋಶದಿಂದ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಮಾನಗೇಡಿ ಕೃತ್ಯಗಳನ್ನು ಸಮರ್ಥಿಸುವ ಲಜ್ಜೆಗೇಡಿ ಮುಖ್ಯಮಂತ್ರಿ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು ಮಾನಸಿಕ ಅಸ್ವಸ್ಥತೆಯಿಂದ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
ಸಿದ್ದರಾಮಯ್ಯ ಅವರ ಮೇಲೆ ಎಚ್.ಡಿ.ಕೆ. ಮಾಡಿದ ವಾಗ್ದಾಳಿ ಏನೇನು?
ಇದಕ್ಕೆ ಸಿದ್ದರಾಮಯ್ಯ ಅವರು ನೀಡಿದ ಪ್ರತಿಕ್ರಿಯೆ ಏನು?
ಸನ್ಮಾನ್ಯ @hd_kumaraswamy ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ಸನ್ಮಾನ್ಯ @hd_kumaraswamy ಅವರೇ,
— Siddaramaiah (@siddaramaiah) August 8, 2023
ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.
ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.
ಇನ್ನು ನೀವು… https://t.co/dXtacPzEHE
Tweet War Between Siddaramaiah and HD Kumaraswamy Continues.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm