ಬ್ರೇಕಿಂಗ್ ನ್ಯೂಸ್
08-08-23 07:10 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡುವೆ ಟ್ವೀಟ್ ವಾರ್ ಜೋರಾಗಿದೆ. ಸೋಮವಾರ ಮಧ್ಯರಾತ್ರಿ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ನಕಲಿ ಸಂವಿಧಾನ ತಜ್ಞ ಎಂದು ಕರೆದಿದ್ದರೆ, ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಅವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕೃಷಿ ಸಚಿವ ಚಲುವರಾಯ ಸ್ವಾಮಿ ಅವರ ವಿರುದ್ಧ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಈ ಪತ್ರವೇ ನಕಲಿ ಎಂದು ಹೇಳಿದ್ದರು. ಇದಕ್ಕೆ ಆಕ್ರೋಶದಿಂದ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಮಾನಗೇಡಿ ಕೃತ್ಯಗಳನ್ನು ಸಮರ್ಥಿಸುವ ಲಜ್ಜೆಗೇಡಿ ಮುಖ್ಯಮಂತ್ರಿ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು ಮಾನಸಿಕ ಅಸ್ವಸ್ಥತೆಯಿಂದ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
ಸಿದ್ದರಾಮಯ್ಯ ಅವರ ಮೇಲೆ ಎಚ್.ಡಿ.ಕೆ. ಮಾಡಿದ ವಾಗ್ದಾಳಿ ಏನೇನು?
ಇದಕ್ಕೆ ಸಿದ್ದರಾಮಯ್ಯ ಅವರು ನೀಡಿದ ಪ್ರತಿಕ್ರಿಯೆ ಏನು?
ಸನ್ಮಾನ್ಯ @hd_kumaraswamy ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ಸನ್ಮಾನ್ಯ @hd_kumaraswamy ಅವರೇ,
— Siddaramaiah (@siddaramaiah) August 8, 2023
ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.
ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.
ಇನ್ನು ನೀವು… https://t.co/dXtacPzEHE
Tweet War Between Siddaramaiah and HD Kumaraswamy Continues.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 06:05 pm
Mangalore Correspondent
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
12-02-25 06:23 pm
Bangalore Correspondent
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm