ಬ್ರೇಕಿಂಗ್ ನ್ಯೂಸ್
11-08-23 10:19 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬಿಬಿಎಂಪಿ ಕಚೇರಿಯ ಗುಣಮಟ್ಟ ಪರೀಕ್ಷೆಯ ಪ್ರಯೋಗಾಲಯಕ್ಕೆ ಬೆಂಕಿ ಬಿದ್ದಿರುವ ಘಟನೆ ಆಕಸ್ಮಿಕ ಅಲ್ಲ. ಇದರ ಹಿಂದೆ ಬಿಜೆಪಿ ಕೈವಾಡ ಇರುವ ಶಂಕೆಯಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ. 40% ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು, ಇದರ ಹಿಂದಿರುವ ರಾಜ್ಯ ಬಿಜೆಪಿಯ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಬರೆದುಕೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್, ಘಟನೆಯಾದ ನಂತರ ಎಲ್ಲರನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎಲ್ಲರೂ ಔಟ್ ಆಫ್ ಡೇಂಜರ್. ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಎಂದು ಹೇಳಿದರು. ಉದ್ದೇಶಪೂರ್ವಕ ನಡೆದಿರುವ ಆರೋಪ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ, ಪೊಲೀಸರು ಮತ್ತು ಫಾರೆನ್ಸಿಕ್ ನವರು ತನಿಖೆ ನಡೆಸ್ತಿದ್ದಾರೆ. ತನಿಖೆ ನಂತರ ಎಲ್ಲಾ ಮಾಹಿತಿ ಹೊರ ಬರುತ್ತೆ. ನನಗೆ ಇರೋ ಮಾಹಿತಿ ಪ್ರಕಾರ ಲ್ಯಾಬ್ ಗೆ ಬೆಂಕಿ ಬಿದ್ದಿದೆ. ಲ್ಯಾಬ್ ನಲ್ಲಿ ಕೆಲವು ಕೆಮಿಕಲ್ಸ್ ಇತ್ತು, ಟೆಸ್ಟ್ ನಡೆಸುವ ವೇಳೆ ಬೆಂಕಿ ಅವಘಡ ಸಂಭವಿಸಿದೆ. ತನಿಖೆ ನಂತರ ಅಸಲಿ ವಿಚಾರ ಹೊರ ಬರುತ್ತೆ. ಗಾಯಾಳುಗಳಿಗೆ ಮೊದಲ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
A fire broke out in the quality testing laboratory of the BBMP office in Bengaluru. The state Congress has alleged that the BJP is suspected to be behind it. In a tweet, the Karnataka Congress said, "The fire broke out in a room in bbmp works quality control laboratory where records of works were kept, it was not an accident but a conspiracy.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am