ಬ್ರೇಕಿಂಗ್ ನ್ಯೂಸ್
13-08-23 12:33 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 13: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಹಾಗೂ ಚಾಲಕ ಮಧುಸೂಧನ್ (25) ಮೃತ ದುರ್ದೈವಿಗಳಾಗಿದ್ದಾರೆ.
ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಅವರಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದವರಾದ ಏಳು ಜನರು ರಜೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಇಡೀ ಕುಟುಂಬ ರಾತ್ರಿ 11 ಗಂಟೆಗೆ ಮನೆಯಿಂದ ಕಾರಿನಲ್ಲಿ ಹೊರಟಿತ್ತು. ಇಂದು ನಸುಕಿನ ಜಾವ 3:30ಕ್ಕೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟು ಮೂವರಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chitradurga Four of a Family Including 8 year Child Killed in Tragic Car Lorry Collision.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am