ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm