ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.
ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm