ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm