ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm