ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm