ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm