ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm