ಬ್ರೇಕಿಂಗ್ ನ್ಯೂಸ್
16-08-23 08:03 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯವು ಶೀಘ್ರದಲ್ಲಿಯೇ ಕೊನೆಗೊಳ್ಳಲಿದೆ ಎಂಬ ನಕಲಿ ಸುದ್ದಿಯು ಸಾಕಷ್ಟು ಕಡೆಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಸ್ವತಃ ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದ್ದು, " ಅಂತಹ ಯಾವುದೇ ನಿರ್ಧಾರ ಸಾರಿಗೆ ಸಂಸ್ಥೆಗಳು ಅಥವಾ ಸರ್ಕಾರ ಮಾಡಿಲ್ಲ. ಈ ಬಗ್ಗೆ ಮಹಿಳೆಯರು ಆತಂಕ ಪಡುವುದು ಬೇಡ ಎಂದು ತಿಳಿಸಿದೆ.
ಏನೆಲ್ಲಾ ಗಾಳಿ ಸುದ್ದಿ ಹರಿದಾಡುತ್ತಿವೆ?
ಕೆಎಸ್ಆರ್ಟಿಸಿ ಅಧಿಕಾರಿಗಳು ಏನಂತಾರೆ?
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ಬಗ್ಗೆ ಸಾಕಷ್ಟು ಮಂದಿ ವಿಚಾರ ಮಾಡುತ್ತಿದ್ದಾರೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ಕೆಎಸ್ಆರ್ಟಿಸಿ ಸಾರ್ವಜನಿಕ ಸಂಪರ್ಕ ವಿಭಾಗದ ಅಧಿಕಾರಿ ಹೇಳುತ್ತಾರೆ.
KSRTC Free bus for women will continue for 10 years, don't trust fake news says Minister Ramalinga Reddy. There are fake rumours spreading on social media saying ksrtc free bus services will stop.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm