ಬ್ರೇಕಿಂಗ್ ನ್ಯೂಸ್
16-08-23 08:03 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯವು ಶೀಘ್ರದಲ್ಲಿಯೇ ಕೊನೆಗೊಳ್ಳಲಿದೆ ಎಂಬ ನಕಲಿ ಸುದ್ದಿಯು ಸಾಕಷ್ಟು ಕಡೆಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಸ್ವತಃ ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದ್ದು, " ಅಂತಹ ಯಾವುದೇ ನಿರ್ಧಾರ ಸಾರಿಗೆ ಸಂಸ್ಥೆಗಳು ಅಥವಾ ಸರ್ಕಾರ ಮಾಡಿಲ್ಲ. ಈ ಬಗ್ಗೆ ಮಹಿಳೆಯರು ಆತಂಕ ಪಡುವುದು ಬೇಡ ಎಂದು ತಿಳಿಸಿದೆ.
ಏನೆಲ್ಲಾ ಗಾಳಿ ಸುದ್ದಿ ಹರಿದಾಡುತ್ತಿವೆ?

ಕೆಎಸ್ಆರ್ಟಿಸಿ ಅಧಿಕಾರಿಗಳು ಏನಂತಾರೆ?
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ಬಗ್ಗೆ ಸಾಕಷ್ಟು ಮಂದಿ ವಿಚಾರ ಮಾಡುತ್ತಿದ್ದಾರೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ಕೆಎಸ್ಆರ್ಟಿಸಿ ಸಾರ್ವಜನಿಕ ಸಂಪರ್ಕ ವಿಭಾಗದ ಅಧಿಕಾರಿ ಹೇಳುತ್ತಾರೆ.
KSRTC Free bus for women will continue for 10 years, don't trust fake news says Minister Ramalinga Reddy. There are fake rumours spreading on social media saying ksrtc free bus services will stop.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm