ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm