ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm