ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am