ಬ್ರೇಕಿಂಗ್ ನ್ಯೂಸ್
19-08-23 04:30 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆಯ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಕೊಲೆ ಪ್ರಕರಣವು ಕಾನೂನು ನೆಲೆಯಲ್ಲಿ ಪೂರ್ಣಗೊಂಡಿದೆ. ಮರು ತನಿಖೆ ಆಗಬೇಕು ಎನ್ನುವುದು ಸಾರ್ವಜನಿಕರ ಆಗ್ರಹ. ಸಾರ್ವಜನಿಕ ವಲಯದಲ್ಲಿ ಪರ- ವಿರೋಧ ಇದ್ದೇ ಇರುತ್ತದೆ. ಸದ್ಯಕ್ಕೆ ಈ ಪ್ರಕರಣ ಮುಗಿದ ಅಧ್ಯಾಯ. ಸರಕಾರ ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಪಿಎಸ್ಐ ನೇಮಕಾತಿ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆ ನಡೆಸಬಾರದು ಎಂದು ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸರಕಾರ ಈ ಬಗ್ಗೆ ತನ್ನ ನಿಲುವು ತಿಳಿಸುವಂತೆ ನ್ಯಾಯಾಲಯ ಹೇಳಿತ್ತು. ನಾವು ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದೇವೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸೌಜನ್ಯಾ ಕೊಲೆ ಪ್ರಕರಣದಲ್ಲಿ ರಾಜ್ಯದೆಲ್ಲೆಡೆ ಪ್ರತಿಭಟನೆ, ಮರು ತನಿಖೆಯಾಗಬೇಕೆಂದು ಆಗ್ರಹ ಕೇಳಿಬರುತ್ತಿದ್ದರೂ, ಆ ಬಗ್ಗೆ ನಿರ್ಲಕ್ಷ್ಯ ಸೂಚಿಸುವ ರೀತಿ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರಕರಣ ಮುಗಿದು ಹೋದ ಅಧ್ಯಾಯ ಎನ್ನುವ ಮೂಲಕ ಮರು ತನಿಖೆಗೆ ಆದೇಶ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಕರಾವಳಿ ಭಾಗದಲ್ಲಿ ದಿನಕ್ಕೊಂದು ಕಡೆ ಪ್ರತಿಭಟನೆ ನಡೆಯುತ್ತಿದ್ದರೂ, ಮರು ತನಿಖೆ ಆಗಬೇಕೆಂದು ಬೆಳ್ತಂಗಡಿಯ ಹಾಲಿ ಶಾಸಕರು, ಮಾಜಿ ಶಾಸಕರು, ಧರ್ಮಸ್ಥಳದ ಕಡೆಯವರೆಲ್ಲ ಆಗ್ರಹ ಮಾಡಿದರೂ ಕಾಂಗ್ರೆಸ್ ಸರ್ಕಾರ ಮಾತ್ರ ನಗಣ್ಯ ಮಾಡಿರುವುದು ಕುತೂಹಲ ಮೂಡಿಸಿದೆ.
No reinvestigation of Sowjanya murder and rape case says home minister Parmeshwar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm