ಬ್ರೇಕಿಂಗ್ ನ್ಯೂಸ್
19-08-23 04:30 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆಯ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಕೊಲೆ ಪ್ರಕರಣವು ಕಾನೂನು ನೆಲೆಯಲ್ಲಿ ಪೂರ್ಣಗೊಂಡಿದೆ. ಮರು ತನಿಖೆ ಆಗಬೇಕು ಎನ್ನುವುದು ಸಾರ್ವಜನಿಕರ ಆಗ್ರಹ. ಸಾರ್ವಜನಿಕ ವಲಯದಲ್ಲಿ ಪರ- ವಿರೋಧ ಇದ್ದೇ ಇರುತ್ತದೆ. ಸದ್ಯಕ್ಕೆ ಈ ಪ್ರಕರಣ ಮುಗಿದ ಅಧ್ಯಾಯ. ಸರಕಾರ ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಪಿಎಸ್ಐ ನೇಮಕಾತಿ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆ ನಡೆಸಬಾರದು ಎಂದು ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸರಕಾರ ಈ ಬಗ್ಗೆ ತನ್ನ ನಿಲುವು ತಿಳಿಸುವಂತೆ ನ್ಯಾಯಾಲಯ ಹೇಳಿತ್ತು. ನಾವು ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದೇವೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸೌಜನ್ಯಾ ಕೊಲೆ ಪ್ರಕರಣದಲ್ಲಿ ರಾಜ್ಯದೆಲ್ಲೆಡೆ ಪ್ರತಿಭಟನೆ, ಮರು ತನಿಖೆಯಾಗಬೇಕೆಂದು ಆಗ್ರಹ ಕೇಳಿಬರುತ್ತಿದ್ದರೂ, ಆ ಬಗ್ಗೆ ನಿರ್ಲಕ್ಷ್ಯ ಸೂಚಿಸುವ ರೀತಿ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರಕರಣ ಮುಗಿದು ಹೋದ ಅಧ್ಯಾಯ ಎನ್ನುವ ಮೂಲಕ ಮರು ತನಿಖೆಗೆ ಆದೇಶ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಕರಾವಳಿ ಭಾಗದಲ್ಲಿ ದಿನಕ್ಕೊಂದು ಕಡೆ ಪ್ರತಿಭಟನೆ ನಡೆಯುತ್ತಿದ್ದರೂ, ಮರು ತನಿಖೆ ಆಗಬೇಕೆಂದು ಬೆಳ್ತಂಗಡಿಯ ಹಾಲಿ ಶಾಸಕರು, ಮಾಜಿ ಶಾಸಕರು, ಧರ್ಮಸ್ಥಳದ ಕಡೆಯವರೆಲ್ಲ ಆಗ್ರಹ ಮಾಡಿದರೂ ಕಾಂಗ್ರೆಸ್ ಸರ್ಕಾರ ಮಾತ್ರ ನಗಣ್ಯ ಮಾಡಿರುವುದು ಕುತೂಹಲ ಮೂಡಿಸಿದೆ.
No reinvestigation of Sowjanya murder and rape case says home minister Parmeshwar.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm