ಬ್ರೇಕಿಂಗ್ ನ್ಯೂಸ್
19-08-23 04:30 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆಯ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಕೊಲೆ ಪ್ರಕರಣವು ಕಾನೂನು ನೆಲೆಯಲ್ಲಿ ಪೂರ್ಣಗೊಂಡಿದೆ. ಮರು ತನಿಖೆ ಆಗಬೇಕು ಎನ್ನುವುದು ಸಾರ್ವಜನಿಕರ ಆಗ್ರಹ. ಸಾರ್ವಜನಿಕ ವಲಯದಲ್ಲಿ ಪರ- ವಿರೋಧ ಇದ್ದೇ ಇರುತ್ತದೆ. ಸದ್ಯಕ್ಕೆ ಈ ಪ್ರಕರಣ ಮುಗಿದ ಅಧ್ಯಾಯ. ಸರಕಾರ ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಪಿಎಸ್ಐ ನೇಮಕಾತಿ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆ ನಡೆಸಬಾರದು ಎಂದು ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸರಕಾರ ಈ ಬಗ್ಗೆ ತನ್ನ ನಿಲುವು ತಿಳಿಸುವಂತೆ ನ್ಯಾಯಾಲಯ ಹೇಳಿತ್ತು. ನಾವು ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದೇವೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸೌಜನ್ಯಾ ಕೊಲೆ ಪ್ರಕರಣದಲ್ಲಿ ರಾಜ್ಯದೆಲ್ಲೆಡೆ ಪ್ರತಿಭಟನೆ, ಮರು ತನಿಖೆಯಾಗಬೇಕೆಂದು ಆಗ್ರಹ ಕೇಳಿಬರುತ್ತಿದ್ದರೂ, ಆ ಬಗ್ಗೆ ನಿರ್ಲಕ್ಷ್ಯ ಸೂಚಿಸುವ ರೀತಿ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರಕರಣ ಮುಗಿದು ಹೋದ ಅಧ್ಯಾಯ ಎನ್ನುವ ಮೂಲಕ ಮರು ತನಿಖೆಗೆ ಆದೇಶ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಕರಾವಳಿ ಭಾಗದಲ್ಲಿ ದಿನಕ್ಕೊಂದು ಕಡೆ ಪ್ರತಿಭಟನೆ ನಡೆಯುತ್ತಿದ್ದರೂ, ಮರು ತನಿಖೆ ಆಗಬೇಕೆಂದು ಬೆಳ್ತಂಗಡಿಯ ಹಾಲಿ ಶಾಸಕರು, ಮಾಜಿ ಶಾಸಕರು, ಧರ್ಮಸ್ಥಳದ ಕಡೆಯವರೆಲ್ಲ ಆಗ್ರಹ ಮಾಡಿದರೂ ಕಾಂಗ್ರೆಸ್ ಸರ್ಕಾರ ಮಾತ್ರ ನಗಣ್ಯ ಮಾಡಿರುವುದು ಕುತೂಹಲ ಮೂಡಿಸಿದೆ.
No reinvestigation of Sowjanya murder and rape case says home minister Parmeshwar.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm