ಬ್ರೇಕಿಂಗ್ ನ್ಯೂಸ್
19-08-23 07:38 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 19: ದಾವಣೆಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಅವರ ಪತ್ನಿ ಪ್ರತಿಭಾ ಹೊನ್ನಾಳ(35), ಅವರ ಪುತ್ರ ಯಶ್ ಹೊನ್ನಾಳ(06) ಎಂದು ಗುರುತಿಸಲಾಗಿದೆ.
ಸಾವಿನ ಸುತ್ತ ಅನುಮಾನದ ಹುತ್ತ ;
ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯೋಗೇಶ್-ಪ್ರತಿಭಾ ದಂಪತಿಗೆ 9 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ದಂಪತಿಗೆ ಆರು ವರ್ಷದ ಪುತ್ರನಿದ್ದಾನೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ನೆಲೆಸಿದ್ದರು. ಎರಡು ದಿನಗಳಿಂದ ಮನೆಯಿಂದ ಯಾರು ಹೊರಬಾರದೆ ಇದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿಗಳ ಯೋಗಕ್ಷೇಮ ವಿಚಾರಿಸಲೆಂದು ಅವರ ಮನೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಯಾರು ಕರೆಯನ್ನು ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳು ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ ಅವರ ಸಹೋದರನಿಗೆ ವಿಷಯವನ್ನು ತಿಳಿಸಿದ್ದಾರೆ.
ಮೂವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಿಸಿಕೊಡುವಂತೆ ಯೋಗೇಶ್ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Davanagere Techie couple along with six year old son found dead at America.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm