ಬ್ರೇಕಿಂಗ್ ನ್ಯೂಸ್
19-08-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಮಂಗಳೂರು ಮೂಲದ ಅಮರ್ ಶೆಟ್ಟಿ(31) ಮೃತ ಯುವಕ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವೈದ್ಯ ಹಾಗೂ ಕ್ಲಿನಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ದುಬೈನಲ್ಲಿದ್ದ ಯುವಕ ಅಮರ್ ಶೆಟ್ಟಿ ಒಂದು ವರ್ಷದ ಹಿಂದೆ ತಾಯ್ನಾಡಿಗೆ ವಾಪಸ್ ಬಂದು ತಮ್ಮದೇ ಆದ ಹೋಟೆಲ್ ಬಿಸಿನೆಸ್ಅನ್ನು ಶುರು ಮಾಡಿದ್ದರು. ಆಗಸ್ಟ್ 13ರಂದು ಜ್ವರ ಕಾಣಿಸಿಕೊಂಡಿದ್ದ ಕಾರಣ ಅಮರ್ ಕೆ.ಪಿ. ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್ಗೆ ತೆರಳಿ ಇಂಜೆಕ್ಷನ್ ಪಡೆದಿದ್ದರು.
ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕನಿಗೆ ಜ್ವರ ಕಡಿಮೆಯಾಗದಿದ್ದಾಗ ತಕ್ಷಣವೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್ ಅಡ್ಡಪರಿಣಾಮದಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಚಕಿತ್ಸೆ ಫಲಕಾರಿಯಾಗದೆ ಅಮರ್ ಶೆಟ್ಟಿ ಶುಕ್ರವಾರ ನಿಧನರಾಗಿದ್ದಾರೆ. ವೈದ್ಯನ ನಿರ್ಲಕ್ಷಕ್ಷ್ಯಕ್ಕೆ ಯುವಕನ ಕುಟುಂಬಸ್ಥರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a tragic incident, an innocent youth died due to negligence of a doctor at K.P. Nagar on Magadi Road in Bengaluru city. It happened in Agrahara. The deceased has been identified as Amar Shetty (31), a native of Mangaluru.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am