ಬ್ರೇಕಿಂಗ್ ನ್ಯೂಸ್
19-08-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಮಂಗಳೂರು ಮೂಲದ ಅಮರ್ ಶೆಟ್ಟಿ(31) ಮೃತ ಯುವಕ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವೈದ್ಯ ಹಾಗೂ ಕ್ಲಿನಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ದುಬೈನಲ್ಲಿದ್ದ ಯುವಕ ಅಮರ್ ಶೆಟ್ಟಿ ಒಂದು ವರ್ಷದ ಹಿಂದೆ ತಾಯ್ನಾಡಿಗೆ ವಾಪಸ್ ಬಂದು ತಮ್ಮದೇ ಆದ ಹೋಟೆಲ್ ಬಿಸಿನೆಸ್ಅನ್ನು ಶುರು ಮಾಡಿದ್ದರು. ಆಗಸ್ಟ್ 13ರಂದು ಜ್ವರ ಕಾಣಿಸಿಕೊಂಡಿದ್ದ ಕಾರಣ ಅಮರ್ ಕೆ.ಪಿ. ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್ಗೆ ತೆರಳಿ ಇಂಜೆಕ್ಷನ್ ಪಡೆದಿದ್ದರು.
ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕನಿಗೆ ಜ್ವರ ಕಡಿಮೆಯಾಗದಿದ್ದಾಗ ತಕ್ಷಣವೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್ ಅಡ್ಡಪರಿಣಾಮದಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಚಕಿತ್ಸೆ ಫಲಕಾರಿಯಾಗದೆ ಅಮರ್ ಶೆಟ್ಟಿ ಶುಕ್ರವಾರ ನಿಧನರಾಗಿದ್ದಾರೆ. ವೈದ್ಯನ ನಿರ್ಲಕ್ಷಕ್ಷ್ಯಕ್ಕೆ ಯುವಕನ ಕುಟುಂಬಸ್ಥರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a tragic incident, an innocent youth died due to negligence of a doctor at K.P. Nagar on Magadi Road in Bengaluru city. It happened in Agrahara. The deceased has been identified as Amar Shetty (31), a native of Mangaluru.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm