ಬ್ರೇಕಿಂಗ್ ನ್ಯೂಸ್
19-08-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಮಂಗಳೂರು ಮೂಲದ ಅಮರ್ ಶೆಟ್ಟಿ(31) ಮೃತ ಯುವಕ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವೈದ್ಯ ಹಾಗೂ ಕ್ಲಿನಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ದುಬೈನಲ್ಲಿದ್ದ ಯುವಕ ಅಮರ್ ಶೆಟ್ಟಿ ಒಂದು ವರ್ಷದ ಹಿಂದೆ ತಾಯ್ನಾಡಿಗೆ ವಾಪಸ್ ಬಂದು ತಮ್ಮದೇ ಆದ ಹೋಟೆಲ್ ಬಿಸಿನೆಸ್ಅನ್ನು ಶುರು ಮಾಡಿದ್ದರು. ಆಗಸ್ಟ್ 13ರಂದು ಜ್ವರ ಕಾಣಿಸಿಕೊಂಡಿದ್ದ ಕಾರಣ ಅಮರ್ ಕೆ.ಪಿ. ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್ಗೆ ತೆರಳಿ ಇಂಜೆಕ್ಷನ್ ಪಡೆದಿದ್ದರು.
ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕನಿಗೆ ಜ್ವರ ಕಡಿಮೆಯಾಗದಿದ್ದಾಗ ತಕ್ಷಣವೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್ ಅಡ್ಡಪರಿಣಾಮದಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಚಕಿತ್ಸೆ ಫಲಕಾರಿಯಾಗದೆ ಅಮರ್ ಶೆಟ್ಟಿ ಶುಕ್ರವಾರ ನಿಧನರಾಗಿದ್ದಾರೆ. ವೈದ್ಯನ ನಿರ್ಲಕ್ಷಕ್ಷ್ಯಕ್ಕೆ ಯುವಕನ ಕುಟುಂಬಸ್ಥರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a tragic incident, an innocent youth died due to negligence of a doctor at K.P. Nagar on Magadi Road in Bengaluru city. It happened in Agrahara. The deceased has been identified as Amar Shetty (31), a native of Mangaluru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm