ಬ್ರೇಕಿಂಗ್ ನ್ಯೂಸ್
20-08-23 09:45 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 20: ರಾಜ್ಯದ ದಾವಣಗೆರೆ ಮೂಲದ ಯೋಗೇಶ್ ಕುಟುಂಬದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯೋಗೇಶ್ ಕುಟುಂಬ ಅಮೆರಿಕಾದಲ್ಲಿ ವಾಸವಾಗಿತ್ತು. ಮೂವರ ಶವ ಮನೆಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಎಂದು ವರದಿಯಾಗಿತ್ತು. ಇದೀಗ ಪತ್ನಿ ಪ್ರತಿಭಾ, ಮಗು ಯಶ್ಗೆ ಗುಂಡಕ್ಕಿ ಹತ್ಯೆ ಮಾಡಿ ಕೊನೆಗೆ ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಕೊಲೆ ಮಾಡಿ ಆತ್ಮಹತ್ಯೆ ಯಾಕೆ ಮಾಡಿಕೊಂಡಿದ್ದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಗಸ್ಟ್ 18 ರಂದು ಪಕ್ಕದ ಮನೆಯವರ ಮಾಹಿತಿ ಮೇರೆ ಯೋಗೇಶ್ ಮನೆಗೆ ಪೊಲೀಸರು ಬಂದಿದ್ದರು. ಒಳಗಿನಿಂದ ಯಾರೂ ಪ್ರತಿಕ್ರಿಯೆ ನೀಡದ ಹಿನ್ನೆಲೆ ಬಾಗಿಲು ಒಡೆದು ನೋಡಿದಾಗ ಯೋಗೇಶ್, ಪ್ರತಿಭಾ ಮತ್ತು ಯಶ್ ಮೃತದೇಹ ಪತ್ತೆಯಾಗಿತ್ತು.
ಡೆತ್ ನೋಟ್ ಪತ್ತೆ ?
ಮೃತಪಟ್ಟ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಮತ್ತು ಮೃತದೇಹ ತಾಯ್ನಾಡಿಗೆ ತರೆಸುವಂತೆ ಯೋಗೇಶ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಕಣ್ಣೀರಿಡುತ್ತಾ ಸರ್ಕಾರಕ್ಕೆ ಮನವಿ ಮಾಡಿರುವ ಮೃತ ಯೋಗೇಶ್ ತಾಯಿ ಶೋಭಾ, ನಮ್ಮ ಬಳಿ ಮಗ ಮತ್ತು ಸೊಸೆ ಯಾವುದೇ ತೊಂದರೆ ಆಗಿರುವ ಬಗ್ಗೆ ಹೇಳಿಕೊಂಡಿಲ್ಲ. ಮದುವೆಯಾಗಿ 9 ವರ್ಷ ಆಗಿದೆ. ಮದುವೆಯಾದ ಸಮಯದಿಂದ ಅಲ್ಲಿಯೇ ಇದ್ದಾರೆ. ನಮ್ಮ ಸೊಸೆ ಬೆಂಗಳೂರು ಮೂಲದವರು, ಯಾವಾಗ? ಏನಾಗಿದೆ ಅಂತ ನಮಗೆ ಮಾಹಿತಿ ಇಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
Couple from Davangere, son, found dead at home in America, twist of double murder and suicide. Based on the initial investigation, the incident is believed to be a double murder-suicide that Nagarajappa committed," Baltimore County Police spokesperson Anthony Shelton was quoted as saying by The Baltimore Sun newspaper.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am