ಬ್ರೇಕಿಂಗ್ ನ್ಯೂಸ್
23-08-23 12:24 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 23: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಯನ್ನು ಹಂಚಿಕೊಂಡಿದ್ದು, ಕೇರಳ ಭಾಗದಿಂದ ಹಂದಿ ಮಾಂಸ ಪೂರೈಕೆ ನಿಷೇಧಿಸಲಾಗಿದೆ.
ಮೈಸೂರಿನಿಂದ ಕೇರಳಕ್ಕೆ ಹೊಂದಿಕೊಂಡ ಹೆಚ್.ಡಿ.ಕೋಟೆ ತಾಲೂಕಿನ ಚೆಕ್ ಪೋಸ್ಟ್ ಗಳಲ್ಲಿ ವಿಶೇಷ ತಂಡ ರಚನೆ ಮಾಡಿ, ಅಧಿಕಾರಿಗಳು ತಪಾಸಣೆ ಆರಂಭಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಕನ್ನಿಚ್ಚಾರ್ ಎಂಬಲ್ಲಿ ಕಳೆದ ವಾರ ಹಂದಿ ಜ್ವರ ದೃಢಪಟ್ಟಿತ್ತು. ಆನಂತರ, ಎರಡು ಫಾರ್ಮ್ ಗಳಲ್ಲಿರುವ ಎಲ್ಲ ಹಂದಿಗಳನ್ನು ಮತ್ತು ಫಾರ್ಮ್ ಸುತ್ತಮುತ್ತಲಿನ ಹತ್ತು ಕಿಮೀ ಪ್ರದೇಶದಲ್ಲಿ ಎಲರ್ಟ್ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆಗಸ್ಟ್ 19 ರಂದು ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ಕಾಣಿಸಿಕೊಂಡ ಬೆನ್ನಲ್ಲೇ ಹಂದಿಗಳನ್ನು ಕೊಲ್ಲುವುದು ಮತ್ತು ಮಾಂಸ ಬಳಕೆ ಮಾಡದಂತೆ ಆದೇಶ ನೀಡಲಾಗಿತ್ತು. ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳ ವರೆಗೆ ನಿಷೇಧ ಮಾಡಿ ಆದೇಶ ಮಾಡಲಾಗಿದೆ.
An alert has been sounded along the Karnataka-Kerala border in the wake of the detection of African swine flu in Kerala. It is a disease found in pigs and transportation of animals from Kerala to the state has been banned as a precautionary measure. A special team has been formed at Bavali check post in H.D. Kote taluk. H.D. Kote Tahsildar Sanna Ramappa, Taluk Health Officer Ravikumar and Animal Husbandry Department Director Prasanna visited the spot.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm