ಬ್ರೇಕಿಂಗ್ ನ್ಯೂಸ್
23-08-23 12:24 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 23: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಯನ್ನು ಹಂಚಿಕೊಂಡಿದ್ದು, ಕೇರಳ ಭಾಗದಿಂದ ಹಂದಿ ಮಾಂಸ ಪೂರೈಕೆ ನಿಷೇಧಿಸಲಾಗಿದೆ.
ಮೈಸೂರಿನಿಂದ ಕೇರಳಕ್ಕೆ ಹೊಂದಿಕೊಂಡ ಹೆಚ್.ಡಿ.ಕೋಟೆ ತಾಲೂಕಿನ ಚೆಕ್ ಪೋಸ್ಟ್ ಗಳಲ್ಲಿ ವಿಶೇಷ ತಂಡ ರಚನೆ ಮಾಡಿ, ಅಧಿಕಾರಿಗಳು ತಪಾಸಣೆ ಆರಂಭಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಕನ್ನಿಚ್ಚಾರ್ ಎಂಬಲ್ಲಿ ಕಳೆದ ವಾರ ಹಂದಿ ಜ್ವರ ದೃಢಪಟ್ಟಿತ್ತು. ಆನಂತರ, ಎರಡು ಫಾರ್ಮ್ ಗಳಲ್ಲಿರುವ ಎಲ್ಲ ಹಂದಿಗಳನ್ನು ಮತ್ತು ಫಾರ್ಮ್ ಸುತ್ತಮುತ್ತಲಿನ ಹತ್ತು ಕಿಮೀ ಪ್ರದೇಶದಲ್ಲಿ ಎಲರ್ಟ್ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆಗಸ್ಟ್ 19 ರಂದು ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ಕಾಣಿಸಿಕೊಂಡ ಬೆನ್ನಲ್ಲೇ ಹಂದಿಗಳನ್ನು ಕೊಲ್ಲುವುದು ಮತ್ತು ಮಾಂಸ ಬಳಕೆ ಮಾಡದಂತೆ ಆದೇಶ ನೀಡಲಾಗಿತ್ತು. ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳ ವರೆಗೆ ನಿಷೇಧ ಮಾಡಿ ಆದೇಶ ಮಾಡಲಾಗಿದೆ.
An alert has been sounded along the Karnataka-Kerala border in the wake of the detection of African swine flu in Kerala. It is a disease found in pigs and transportation of animals from Kerala to the state has been banned as a precautionary measure. A special team has been formed at Bavali check post in H.D. Kote taluk. H.D. Kote Tahsildar Sanna Ramappa, Taluk Health Officer Ravikumar and Animal Husbandry Department Director Prasanna visited the spot.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm