ಬ್ರೇಕಿಂಗ್ ನ್ಯೂಸ್
25-08-23 06:03 pm HK News Desk ಕರ್ನಾಟಕ
ಚಾಮರಾಜನಗರ, ಆಗಸ್ಟ್ 25: ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್ಆರ್ಪಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೋಹನ್ (44) ಮೃತರು.
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ನಡೆಯದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್ಆರ್ಪಿ ಮೈಸೂರು ಬೆಟಾಲಿಯನ್ 23 ಸಿಬ್ಬಂದಿ ಕೊಳ್ಳೇಗಾಲದಲ್ಲಿ ಕರ್ತವ್ಯಕ್ಕೆಂದು ಎರಡು ದಿನಗಳ ಹಿಂದೆ ಆಗಮಿಸಿ ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದರು. ಕರ್ತವ್ಯ ಮುಗಿಸಿಕೊಂಡು ಹಾಸ್ಟೆಲ್ನಲ್ಲಿ ತಂಗಿದ್ದ ಹೆಡ್ ಕಾನ್ಸ್ಟೇಬಲ್ ಮೋಹನ್ ಅವರಿಗೆ ಹಠಾತ್ ಹೃದಯಾಘಾತವಾಗಿದೆ.
ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ. ಮೋಹನ್ ಮಡಿಕೇರಿ ಜಿಲ್ಲೆಯ ನಾಪೋಕ್ಲು ಹೋಬಳಿಯ ಕಕ್ಕಬೇ ಗ್ರಾಮದವರು ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Kaveri protest, Police head constable dies of Heart attack at Chamrajnagara.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm