ಬ್ರೇಕಿಂಗ್ ನ್ಯೂಸ್
25-08-23 06:03 pm HK News Desk ಕರ್ನಾಟಕ
ಚಾಮರಾಜನಗರ, ಆಗಸ್ಟ್ 25: ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್ಆರ್ಪಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೋಹನ್ (44) ಮೃತರು.
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ನಡೆಯದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್ಆರ್ಪಿ ಮೈಸೂರು ಬೆಟಾಲಿಯನ್ 23 ಸಿಬ್ಬಂದಿ ಕೊಳ್ಳೇಗಾಲದಲ್ಲಿ ಕರ್ತವ್ಯಕ್ಕೆಂದು ಎರಡು ದಿನಗಳ ಹಿಂದೆ ಆಗಮಿಸಿ ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದರು. ಕರ್ತವ್ಯ ಮುಗಿಸಿಕೊಂಡು ಹಾಸ್ಟೆಲ್ನಲ್ಲಿ ತಂಗಿದ್ದ ಹೆಡ್ ಕಾನ್ಸ್ಟೇಬಲ್ ಮೋಹನ್ ಅವರಿಗೆ ಹಠಾತ್ ಹೃದಯಾಘಾತವಾಗಿದೆ.
ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ. ಮೋಹನ್ ಮಡಿಕೇರಿ ಜಿಲ್ಲೆಯ ನಾಪೋಕ್ಲು ಹೋಬಳಿಯ ಕಕ್ಕಬೇ ಗ್ರಾಮದವರು ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Kaveri protest, Police head constable dies of Heart attack at Chamrajnagara.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am