ಬ್ರೇಕಿಂಗ್ ನ್ಯೂಸ್
27-08-23 07:32 pm HK News Desk ಕರ್ನಾಟಕ
ಹಾಸನ, ಆಗಸ್ಟ್ 27: ``ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ''
ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಕೇಂದ್ರದಿಂದ ಅಮಿತ್ ಶಾ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ನೀಡಿದ ಪ್ರತಿಕ್ರಿಯೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎನ್ನುವುದು ನಿಂತ ನೀರಲ್ಲ. ಸದಾ ಚಲನ ಶೀಲ, ಯಾವ ಸಮಯದಲ್ಲಿ ಯಾರು ಏನು ಬೇಕಾದರೂ ಆಗಬಹುದು. ಅದರಂತೆ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ ಎಂದರು.
ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಸಾಧ್ಯವಿಲ್ಲ ಅನ್ನೋದು ನನ್ನ ಧೃಡವಾದ ಮಾತು. ನಾವು 135 ಜನ ಶಾಸಕರಿದ್ದೀವಿ, ಎಲ್ಲರೂ ಕೂಡ ಗಟ್ಟಿಯಾಗಿ ಇದ್ದೀವಿ. ಯಾರೂ ಹೋಗೋದು ಇಲ್ಲಾ, ಇನ್ನೂ ಬರೋರು ಇದ್ದಾರೆ ಅಷ್ಟೆ ಎಂದು ಟಾಂಗ್ ನೀಡಿದರು. ಅಧಿಕಾರದಲ್ಲಿರುವಾಗ ಹೋಗಲು ಶಾಸಕರು ಏನು ದಡ್ಡರಾ! ಕಾಂಗ್ರೆಸ್ನಲ್ಲಿ ಎಲ್ಲಾ ಹಿರಿಯರೇ ಇದ್ದಾರೆ. ಮಂತ್ರಿಯಾಗುವ ಅರ್ಹತೆ ಕೂಡ ಇದೆ ಇರುವವರೂ ಇದ್ದಾರೆ. ಸೀನಿಯರ್ ಲೀಡರ್ಸ್ ಯಾವಾ ಗಲೂ ತಪ್ಪು ನಿರ್ಧಾರ ಮಾಡಲ್ಲ. ಕಾಂಗ್ರೆಸ್ ಗಟ್ಟಿ ಬಂಡೆಯಾಗಿದೆ, ಕಾಂಗ್ರೆಸ್ನಿಂದ ಹೋಗುವವರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸೇರ್ಪಡೆ ವಿಚಾರವಾಗಿ ಮತನಾಡಿ, ಅದೆಲ್ಲಾ ಕಟ್ಕಂಡು ಏನಪ್ಪಾ, ನಾನೇ ದಳಕ್ಕೆ ಹೋಗ್ತಿದ್ದೀನಿ, ನಾನೇ ದಳಕ್ಕೆ ಹೋಗ್ತಿದ್ದೀನಿ ಅಂತ ಹೇಳಿದ್ದೀನಿ ನಿನ್ಯಾರು ಬರೆಯದೇ ಇಲ್ವಲ್ಲಾ ಎಂದು ಎಂದು ಮಾರ್ಮಿಕವಾಗಿ ನುಡಿದರು.
The way BJP has insulted Jagadish shettar no one has ever insulted slams K.N. Rajanna.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm