ಬ್ರೇಕಿಂಗ್ ನ್ಯೂಸ್
27-08-23 07:32 pm HK News Desk ಕರ್ನಾಟಕ
ಹಾಸನ, ಆಗಸ್ಟ್ 27: ``ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ''
ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಕೇಂದ್ರದಿಂದ ಅಮಿತ್ ಶಾ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ನೀಡಿದ ಪ್ರತಿಕ್ರಿಯೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎನ್ನುವುದು ನಿಂತ ನೀರಲ್ಲ. ಸದಾ ಚಲನ ಶೀಲ, ಯಾವ ಸಮಯದಲ್ಲಿ ಯಾರು ಏನು ಬೇಕಾದರೂ ಆಗಬಹುದು. ಅದರಂತೆ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ ಎಂದರು.
ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಸಾಧ್ಯವಿಲ್ಲ ಅನ್ನೋದು ನನ್ನ ಧೃಡವಾದ ಮಾತು. ನಾವು 135 ಜನ ಶಾಸಕರಿದ್ದೀವಿ, ಎಲ್ಲರೂ ಕೂಡ ಗಟ್ಟಿಯಾಗಿ ಇದ್ದೀವಿ. ಯಾರೂ ಹೋಗೋದು ಇಲ್ಲಾ, ಇನ್ನೂ ಬರೋರು ಇದ್ದಾರೆ ಅಷ್ಟೆ ಎಂದು ಟಾಂಗ್ ನೀಡಿದರು. ಅಧಿಕಾರದಲ್ಲಿರುವಾಗ ಹೋಗಲು ಶಾಸಕರು ಏನು ದಡ್ಡರಾ! ಕಾಂಗ್ರೆಸ್ನಲ್ಲಿ ಎಲ್ಲಾ ಹಿರಿಯರೇ ಇದ್ದಾರೆ. ಮಂತ್ರಿಯಾಗುವ ಅರ್ಹತೆ ಕೂಡ ಇದೆ ಇರುವವರೂ ಇದ್ದಾರೆ. ಸೀನಿಯರ್ ಲೀಡರ್ಸ್ ಯಾವಾ ಗಲೂ ತಪ್ಪು ನಿರ್ಧಾರ ಮಾಡಲ್ಲ. ಕಾಂಗ್ರೆಸ್ ಗಟ್ಟಿ ಬಂಡೆಯಾಗಿದೆ, ಕಾಂಗ್ರೆಸ್ನಿಂದ ಹೋಗುವವರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸೇರ್ಪಡೆ ವಿಚಾರವಾಗಿ ಮತನಾಡಿ, ಅದೆಲ್ಲಾ ಕಟ್ಕಂಡು ಏನಪ್ಪಾ, ನಾನೇ ದಳಕ್ಕೆ ಹೋಗ್ತಿದ್ದೀನಿ, ನಾನೇ ದಳಕ್ಕೆ ಹೋಗ್ತಿದ್ದೀನಿ ಅಂತ ಹೇಳಿದ್ದೀನಿ ನಿನ್ಯಾರು ಬರೆಯದೇ ಇಲ್ವಲ್ಲಾ ಎಂದು ಎಂದು ಮಾರ್ಮಿಕವಾಗಿ ನುಡಿದರು.
The way BJP has insulted Jagadish shettar no one has ever insulted slams K.N. Rajanna.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm