ಬ್ರೇಕಿಂಗ್ ನ್ಯೂಸ್
28-08-23 03:52 pm HK News Desk ಕರ್ನಾಟಕ
ಬಾಗಲಕೋಟೆ, ಆಗಸ್ಟ್ 28: ಶಿವಾಜಿ ಮಹಾರಾಜರು ಇಲ್ಲದೆ ಹೋಗಿದ್ದರೆ ನಾವೆಲ್ಲಾ ಹಿಂದು ಆಗಿ ಇರೋಕೆ ಸಾಧ್ಯವೇ ಇರಲಿಲ್ಲ. ನಮ್ದೆಲ್ಲ ಕಟ್ಟಾಗಿ ಹೋಗಿರ್ತಿತ್ತು!, ಹೀಗೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ
ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಪ್ರತಿಮೆ ತೆರವು ವಿವಾದಕ್ಕೆ ಪ್ರತಿಕ್ರಿಯಿಸುತ್ತಾ ಬಾಯಿ ಮಾತು ಮಾತ್ರವಲ್ಲ, ಕೈಸನ್ನೆಯಲ್ಲೂ ಮಾತನಾಡಿದರು. ಎಲ್ಲ ಕಟ್ ಆಗಿ ಹೋಗಿರ್ತಿದ್ವಿ ಎಂದು ಹೇಳಿ ಕೈ ಸನ್ನೆ ಮೂಲಕ ಪರೋಕ್ಷವಾಗಿ ನಾವೆಲ್ಲ ಮುಸ್ಲಿಂ ಆಗಿರುತ್ತಿದ್ದೆವು ಎಂದು ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.
ʻʻದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಅಪಮಾನ ಮಾಡೋದ್ರಿಂದ ಮುಸಲ್ಮಾನರ ಮತಗಳು ತಮಗೆ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ ಅವರು. ಕಾಂಗ್ರೆಸ್ನವರು ದೇಶ ದ್ರೋಹಿಗಳಿಗೆ ಬೆಂಬಲ ಕೊಡುತ್ತಿದ್ದಾರೆ. ಛತ್ರಪತಿ ಶಿವಾಜಿ ಅವರ ಪ್ರತಿಮೆ ಸ್ಥಾಪನೆ ಮಾಡಿ ಎರಡು ದಿನ ಆದ ಬಳಿಕ ಯಾಕೆ ತೆರವು ಮಾಡಿದರು. ಶಿವಾಜಿ ಪ್ರತಿಮೆ ತೆರವು ಮಾಡುವಂತೆ ಒಬ್ಬ ಸಚಿವರು ಡಿಸಿ ಮತ್ತು ಎಸ್ಪಿಗೆ ಧಮಕಿ ಹಾಕಿದರು ಎಂದು ಹೇಳಿದರು.

ʻʻಶಿವಾಜಿ ಪ್ರತಿಮೆ ತೆರವು ಕೇವಲ ಬಾಗಲಕೋಟೆಗೆ ಮಾಡಿದ ಅವಮಾನ ಅಲ್ಲ. ಇದು ಈಡೀ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ. ಇದರ ಫಲವನ್ನು ಮುಂದೆ ಅನುಭವಿಸ್ತಾರೆ ಅನುಭವಿಸಲಿʼʼ ಎಂದು ಹೇಳುತ್ತಾ, ʻʻಶಿವಾಜಿ ಮಹಾರಾಜರು ಇರಲಿಲ್ಲ ಅಂದ್ರೆ ಇಂದು ನಾವು-ನೀವು ಇರುತ್ತಿರಲಿಲ್ಲ. ನಾನು ಸೀರಿಯಸ್ ಆಗಿ ಹೇಳ್ತೀನಿ, ಎಲ್ಲಾ ಕಟ್ ಆಗಿ ಹೋಗ್ತಿತ್ತುʼʼ ಎಂದು ಹೇಳಿದರು.
ನಾನು "ಕಟ್ ಆಗ್ತಿತ್ತು" ಹೇಳಿಕೆ ನೀಡಿದ್ದಕ್ಕೆ ಯಾರಾದರೂ ಕೇಸು ಹಾಕುವುದಿದ್ದರೆ ಹಾಕಲಿ ಎಂದೂ ಈಶ್ವರಪ್ಪ ಸವಾಲು ಹಾಕಿದರು. ಶಿವಾಜಿ ಮಹಾರಾಜರು ದೇಶದಲ್ಲಿದ್ದಿದ್ದಕ್ಕೇ ನಾವೆಲ್ಲ ಹಿಂದೂಗಳಾಗಿ ಉಳಿದಿದ್ದೇವೆ ಎಂದು ಮತ್ತೊಮ್ಮೆ ಹೇಳಿದರು.
Without Shivaji, Hindus would have been converted to Islam’: KS Eshwarappa sparks controversy in Bagalkot. If there was no Chhatrapati Shivaji Maharaj, it would not have been possible for me and you to remain as Hindus. Even we would have been cut (circumcised). I am talking seriously and I am not scared of cases.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm