ಬ್ರೇಕಿಂಗ್ ನ್ಯೂಸ್
28-08-23 07:33 pm HK News Desk ಕರ್ನಾಟಕ
ಹಾಸನ, ಆಗಸ್ಟ್ 28: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರು ತನಿಖೆ ನಡೆಸುವಂತಿಲ್ಲ. ಆದರೆ ನ್ಯಾಯಾಲಯದಿಂದ ಸರಕಾರಕ್ಕೆ ಸೂಕ್ತ ನಿರ್ದೇಶನ ಬಂದಲ್ಲಿ ಮರು ತನಿಖೆ ಮಾಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಬರುವುದಿಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್ ಮರು ತನಿಖೆ ಮಾಡಿ ಎಂದು ನಿರ್ದೇಶನ ನೀಡಿದರೆ ಮಾತ್ರ ಸರಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರು ತನಿಖೆ ಮಾಡಬೇಕು ಎನ್ನುವವರು ಕೋರ್ಟ್ಗೆ ಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್ಐಟಿ ತನಿಖೆ ರಾಜ್ಯ ಸರಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.
ಸೌಜನ್ಯಾ ಕೊಲೆ ಪ್ರಕರಣ ಸಿಬಿಐ ತನಿಖೆಯಾಗಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಲಾಗಿತ್ತು. ಸಿಬಿಐನವರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ ಎಂದರು.
Home Minister Parameshwar says for reinvestigation of Sowjanya case let the family go to the court.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm