ಬ್ರೇಕಿಂಗ್ ನ್ಯೂಸ್
28-08-23 07:33 pm HK News Desk ಕರ್ನಾಟಕ
ಹಾಸನ, ಆಗಸ್ಟ್ 28: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರು ತನಿಖೆ ನಡೆಸುವಂತಿಲ್ಲ. ಆದರೆ ನ್ಯಾಯಾಲಯದಿಂದ ಸರಕಾರಕ್ಕೆ ಸೂಕ್ತ ನಿರ್ದೇಶನ ಬಂದಲ್ಲಿ ಮರು ತನಿಖೆ ಮಾಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಬರುವುದಿಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್ ಮರು ತನಿಖೆ ಮಾಡಿ ಎಂದು ನಿರ್ದೇಶನ ನೀಡಿದರೆ ಮಾತ್ರ ಸರಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರು ತನಿಖೆ ಮಾಡಬೇಕು ಎನ್ನುವವರು ಕೋರ್ಟ್ಗೆ ಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್ಐಟಿ ತನಿಖೆ ರಾಜ್ಯ ಸರಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.
ಸೌಜನ್ಯಾ ಕೊಲೆ ಪ್ರಕರಣ ಸಿಬಿಐ ತನಿಖೆಯಾಗಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಲಾಗಿತ್ತು. ಸಿಬಿಐನವರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ ಎಂದರು.
Home Minister Parameshwar says for reinvestigation of Sowjanya case let the family go to the court.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm