ಬ್ರೇಕಿಂಗ್ ನ್ಯೂಸ್
28-08-23 10:44 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 28: ಫೇಸ್ಬುಕ್ ನಲ್ಲಿ ಅವಾಚ್ಯವಾಗಿ ಟೀಕೆ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕಿಯೊಬ್ಬರು ನೀಡಿದ ದೂರಿನಂತೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಸ್ಟ್ 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು. ಆರೋಪ ಸಾಬೀತಾದರೆ ಒಂದು ವರ್ಷ ಜೈಲು ಹಾಗೂ ದಂಡ ವಿಧಿಸಬಹುದು. ಫೇಸ್ಬುಕ್ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ಚಂದ್ರಯಾನ 3 ಯಶಸ್ವಿ ಆಗಲಿ ಎಂದು ಚಕ್ರವರ್ತಿ ಸೂಲಿಬೆಲೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಪೋಸ್ಟಿಗೆ ಕಮೆಂಟ್ ಮಾಡಿದ್ದ ಸೌಗಂಧಿಕಾ ರಘುನಾಥ್, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ತಮ್ಮ ಅಭಿಪ್ರಾಯ ಬರೆದಿದ್ದರು.
ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ, ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಮೆಂಟ್ ಹಾಕಿದ್ದರು. ತನ್ನ ಬಗ್ಗೆ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ಆರೋಪಿಸಿ ದೂರು ನೀಡಿದ್ದಾರೆ.
Complaint lodged against Chakravarty Sulibele in Shivamogga for bad comment against women in Facebook.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am