ಬ್ರೇಕಿಂಗ್ ನ್ಯೂಸ್
29-08-23 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ಹಿಟ್ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್ ನಲ್ಲಿ ಇನ್ನು ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.


ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್ ಇದ್ದಾರೆ. ಈ ನಡುವೆ ಮಂಗಳವಾರ ರಜಿನಿಕಾಂತ್ ಕಂಡೆಕ್ಟರ್ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದಾರೆ.
ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್ ಖುಷ್ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.



ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Superstar Rajinikanth made a surprise visit to a Bengaluru bus depot, located in the southern part of the city on Tuesday. The 72-year-old actor visited a bus depot in the Jayanagar area of the city, much to the surprise of everyone working there.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm