ಬ್ರೇಕಿಂಗ್ ನ್ಯೂಸ್
29-08-23 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ಹಿಟ್ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್ ನಲ್ಲಿ ಇನ್ನು ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.


ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್ ಇದ್ದಾರೆ. ಈ ನಡುವೆ ಮಂಗಳವಾರ ರಜಿನಿಕಾಂತ್ ಕಂಡೆಕ್ಟರ್ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದಾರೆ.
ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್ ಖುಷ್ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.



ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Superstar Rajinikanth made a surprise visit to a Bengaluru bus depot, located in the southern part of the city on Tuesday. The 72-year-old actor visited a bus depot in the Jayanagar area of the city, much to the surprise of everyone working there.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm