ಬ್ರೇಕಿಂಗ್ ನ್ಯೂಸ್
08-11-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 8: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಉಲ್ಲೇಖಿಸಿದ್ದ ಹೊರತಾಗ್ಯೂ ಅದನ್ನು ಬದಿಗೊತ್ತಿ ಕೇಸನ್ನು ವಿಶೇಷ ನ್ಯಾಯಾಲಯಕ್ಕೆ ರಾಜ್ಯ ಹೈಕೋರ್ಟ್ ಹಿಂತಿರುಗಿಸಿದೆ.
ಅಲ್ಲದೆ, ಸಚಿವ ಸಿ ಟಿ ರವಿ ವಿರುದ್ಧ ಎ.ಸಿ ಕುಮಾರ್ ಎಂಬುವವರು ಸಲ್ಲಿಸಿದ್ದ ದೂರಿಗೆ ಪೂರಕವಾಗಿ ಆರೋಪಕ್ಕೆ ಸಂಬಂಧಪಟ್ಟು ಹೆಚ್ಚುವರಿ ಅಫಿಡವಿಟ್ಟು ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಚಿಕ್ಕಮಗಳೂರು ನಿವಾಸಿಯಾಗಿರುವ ಎ.ಸಿ ಕುಮಾರ್ ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ನೀಡಿದ್ದರು. ಇದರಿಂದಾಗಿ ಎಸಿಬಿಗೂ ಈ ಬಗ್ಗೆ ಪ್ರತ್ಯೇಕ ದೂರು ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿದೆ.
ಎ.ಸಿ ಕುಮಾರ್ ಅವರು, ಸಿ.ಟಿ ರವಿ ವಿರುದ್ಧ 2012ರಲ್ಲಿ ಖಾಸಗಿ ದೂರು ನೀಡಿ 2004ರಿಂದ 2010ರ ಮಧ್ಯೆ ಬಲ್ಲ ಮೂಲಗಳ ಆದಾಯದ ಹೊರತಾಗಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಮಯದಲ್ಲಿ ಅವರ ಬಲ್ಲ ಆದಾಯದ ಮೂಲ 49 ಲಕ್ಷ ರೂಪಾಯಿ ಆಗಿದ್ದರೆ ಅವರ ಆಸ್ತಿ ಗಳಿಕೆ 3.18 ಕೋಟಿಯಷ್ಟಿದೆ. ಇಷ್ಟೊಂದು ಗಳಿಕೆ ಹೊಂದಲು ಹೇಗೆ ಸಾಧ್ಯ ಎಂದು ಎ ಸಿ ಕುಮಾರ್ ಪ್ರಶ್ನಿಸಿದ್ದರು.
ಈ ನಡುವೆ, 2015ರಲ್ಲಿ ಸುಪ್ರೀಂ ಕೋರ್ಟ್, ದೂರು ನೀಡಿದವರು ಕಡ್ಡಾಯವಾಗಿ ದೂರಿಗೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಬೇಕೆಂದು ಆದೇಶ ನೀಡಿತ್ತು. ಈ ಆದೇಶ ಹಿನ್ನೆಲೆಯಲ್ಲಿ ಸಿಟಿ ರವಿ ಪರ ವಕೀಲರು, ದೂರು ನೀಡಿದವರು ಅದಕ್ಕೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಿಲ್ಲ, ಹಾಗಾಗಿ ಇಡೀ ಪ್ರಕರಣವನ್ನು ಕೈಬಿಡಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
In a partial relief to BJP national general secretary C.T. Ravi, the High Court of Karnataka has set aside a 2016 special court order directing the Anti-Corruption Bureau (ACB) to probe a disproportionate assets allegation made against him in a private complaint.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm