ಬ್ರೇಕಿಂಗ್ ನ್ಯೂಸ್
31-08-23 06:56 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 31: ರೈಲಿನಲ್ಲಿ ಪ್ರಯಾಣ ಮಾಡುವಾಗ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲಿ ಇಳಿಯುತ್ತಿದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಚಂದ್ರಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದವರು. ಇವರು 8 ತಿಂಗಳ ಗರ್ಭಿಣಿಯಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು. ಚಿತ್ತಾಪುರ ಗ್ರಾಮದ ಸಂಬಂಧಿಕರ ಮನೆಗೆ ಸಹೋದರ ಹಾಗೂ ಸಂಬಂಧಿಕರೊಂದಿಗೆ ಉದ್ಯಾನ್ ಎಕ್ಸ್ಪ್ರೆಸ್ ಮೂಲಕ ಕಲಬುರಗಿಗೆ ಪ್ರಯಾಣಿಸುತ್ತಿದ್ದರು.
ರೈಲು ಬೆಂಗಳೂರಿನಿಂದ ಯಲಹಂಕ ತಲಪುವಷ್ಟರಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೆ ಕಂಟ್ರೋಲ್ ರೂಂಗೆ ಕರೆ ಮಾಡಿ, ಸಹಾಯಕ್ಕೆ ಮನವಿ ಮಾಡಿದ್ದರು. ಅದರಂತೆ, ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಇಳಿದು ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ಮಾಡಲಾಗಿತ್ತು.

ಆದರೆ, ಚಂದ್ರಮ್ಮಗೆ ಗೌರಿಬಿದನೂರು ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಹೆರಿಗೆ ನೋವು ಮತ್ತಷ್ಟು ಹೆಚ್ಚಾಗಿ ನಿಲ್ದಾಣದ ಫ್ಲಾಟ್ ಫಾರ್ಮ್ನಲ್ಲೇ ಅವರಿಗೆ ಹೆರಿಗೆಯಾಗಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಆರೋಗ್ಯವಾಗಿದ್ದಾರೆ. ಗೌರಿಬಿದನೂರು ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೈಕೆ ಮಾಡಲಾಗುತ್ತಿದೆ.
A pregnant woman delivered twins on the platform of the Gauribidanur railway station after going into labour on Wednesday night before she could be shifted to a hospital. Chandramma, who was eight months pregnant and hails from Kalaburagi, was travelling by Udyan Express to Chittapur village to attend a function at a relative’s house along with her brother and another woman relative. By the time the train reached Yelahanka, she had developed labour pains.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm