ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm